ಸುದ್ದಿ
ಬ್ರಾಹ್ಮಣ ಸಂಘ ತೀರ್ಥಹಳ್ಳಿ, ತೀರ್ಥಹಳ್ಳಿ ತಾಲೂಕು, ಮತ್ತು ಹಿರಿಯರ ಬಳಗ ಇವರ ಆಶ್ರಯದಲ್ಲಿ ಮೇ 17 ನೇ ತಾರೀಖಿನ ಭಾನುವಾರದಂದು ಗಾಯಿತ್ರಿ ಮಂದಿರದಲ್ಲಿ ಸಂಜೆ 4.30 ಗಂಟೆಗೆ ಪ್ರೊಫೆಸರ್ ಡಿ.ಎಸ್. ಸೋಮಶೇಖರ್, ನಿವೃತ್ತ ಪ್ರಾಂಶುಪಾಲರು,ಇವರು “ಶ್ರೀ ಆದಿಶಂಕರಾಚಾರ್ಯರು ಮತ್ತು ಅದೈತ ತತ್ವ”
ಎಂಬ ವಿಚಾರದ ಮೇಲೆ ಬೆಳಕು ಚೆಲ್ಲಲಿದ್ದಾರೆ. ಬ್ರಾಹ್ಮಣ ಸಂಘದ ಹಾಗೂ ಹಿರಿಯರ ಬಳಗದ ಎಲ್ಲಾ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರುತ್ತೇವೆ.
ನಿಮಗೆಲ್ಲರಿಗೂ ಆತ್ಮೀಯ ಸ್ವಾಗತ









